For the best experience use Mini app app on your smartphone
ಆಕ್ಷೇಪಾರ್ಹ ಪೋಸ್ಟ್ ಪ್ರಕರಣ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ 7 ದಿನಗಳೊಳಗೆ ತನಿಖಾಧಿಕಾರಿ ಎದುರು ಹಾಜರಾಗಲು ಸೂಚಿಸಲಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವೆಚ್ಚದಲ್ಲಿ ಮುಸ್ಲಿಮರನ್ನು ಕಾಂಗ್ರೆಸ್‌ ಓಲೈಸುತ್ತಿದೆ ಎಂದು ಬಿಂಬಿಸುವ ವಿಡಿಯೋವನ್ನು ರಾಜ್ಯ ಬಿಜೆಪಿ ಪೋಸ್ಟ್‌ ಮಾಡಿತ್ತು.
short by Prashant badiger / 06:43 pm on 08 May
For the best experience use inshorts app on your smartphone