ಕೇಂದ್ರದ ಬಿಜೆಪಿ ಸರ್ಕಾರ ಹೊಂದಿರುವ ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯ ರೈತ ಸಂಘ ಹಮ್ಮಿಕೊಂಡಿದ್ದ ಮೈತ್ರಿ ಪಕ್ಷ ಸೋಲಿಸಿ, ರೈತರನ್ನು ಉಳಿಸಿ ಅಭಿಯಾನವನ್ನು ಉತ್ತರ ಕರ್ನಾಟಕದಲ್ಲಿಯೂ ಮುಂದುವರೆಸಲಾಗುವುದು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು. ನಮ್ಮ ಅಭಿಯಾನದ ಕಾರಣ ಮೊದಲ ಹಂತದಲ್ಲಿ ಶೇ. 4ರಷ್ಟು ರೈತರ ಮತಗಳು ಮೈತ್ರಿ ಅಭ್ಯರ್ಥಿಗಳ ವಿರುದ್ಧ ಬಿದ್ದಿವೆ ಎಂದರು.
short by
Lloyd Dias /
06:41 pm on
28 Apr