For the best experience use Mini app app on your smartphone
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಎಸ್​ಟಿಯನ್ನು ಬದಲಾಯಿಸಿ ಸರಳ ಜಿಎಸ್​ಟಿಯನ್ನು ಜಾರಿ ಮಾಡುತ್ತೇವೆ. ಇದರಿಂದ ರೈತರು, ಬಡವರು ಮತ್ತು ಕಾರ್ಮಿಕರಿಗೆ ನೆರವಾಗುತ್ತೇವೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, “ಅಗ್ನಿವೀರ ಯೋಜನೆ ರದ್ದು ಮಾಡುತ್ತೇವೆ. ಬಿಜೆಪಿ ಭಾರತೀಯ ಚೊಂಬು ಪಾರ್ಟಿ, ಪ್ರಧಾನಿ ನರೇಂದ್ರ ಮೋದಿ ನಿಮಗೆ ಖಾಲಿ ಚೊಂಬು ನೀಡಿದ್ದಾರೆ” ಎಂದರು.
short by Koushik KS / 07:33 am on 27 Apr
For the best experience use inshorts app on your smartphone