ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಎಸ್ಟಿಯನ್ನು ಬದಲಾಯಿಸಿ ಸರಳ ಜಿಎಸ್ಟಿಯನ್ನು ಜಾರಿ ಮಾಡುತ್ತೇವೆ. ಇದರಿಂದ ರೈತರು, ಬಡವರು ಮತ್ತು ಕಾರ್ಮಿಕರಿಗೆ ನೆರವಾಗುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, “ಅಗ್ನಿವೀರ ಯೋಜನೆ ರದ್ದು ಮಾಡುತ್ತೇವೆ. ಬಿಜೆಪಿ ಭಾರತೀಯ ಚೊಂಬು ಪಾರ್ಟಿ, ಪ್ರಧಾನಿ ನರೇಂದ್ರ ಮೋದಿ ನಿಮಗೆ ಖಾಲಿ ಚೊಂಬು ನೀಡಿದ್ದಾರೆ” ಎಂದರು.
short by
Koushik KS /
07:33 am on
27 Apr