ಕೆ.ಆರ್.ನಗರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (TAPCMS)ದ ಆಡಳಿತ ಮಂಡಳಿಯನ್ನು ರದ್ದುಪಡಿಸಿ ಹುಣಸೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಅನಸೂಯರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿದೆ. “ಸಂಘದ ವಿರುದ್ಧ ಅಸಮರ್ಪಕ ಕಾರ್ಯನಿರ್ವಹಣೆ ಆರೋಪ ಕೇಳಿ ಬಂದ ಈ ಕ್ರಮ ಕೈಗೊಳ್ಳಲಾಗಿದೆ. ಮುಂದಿನ 2-3 ತಿಂಗಳಲ್ಲಿ ಸಂಘದಲ್ಲಿನ ಲೋಪದೋಷ ಸರಿಪಡಿಸಿ ನೂತನ ಆಡಳಿತ ಮಂಡಳಿ ರಚಿಸಲಾಗುವುದು” ಎಂದು ಅನಸೂಯ ತಿಳಿಸಿದ್ದಾರೆ.
short by
Prashant badiger /
08:35 am on
28 Apr