For the best experience use Mini app app on your smartphone
ಕೇಂದ್ರ ಸರ್ಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದ ಕುರಿತು ಮೈಸೂರಲ್ಲಿ ಪ್ರತಿಕ್ರಿಯಿಸಿದ ರಾಜ್ಯ ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ನಾವು ಕೇಳಿದ್ದು 18 ಸಾವಿರ ಕೋಟಿ, ಆದರೆ ಈಗ ಭಿಕ್ಷೆ ರೂಪದಲ್ಲಿ ಪರಿಹಾರ ನೀಡಲಾಗಿದೆ ಎಂದಿದ್ದಾರೆ. “NDRF ಮಾನದಂಡದ ಅಡಿಯಲ್ಲಿ ಪರಿಹಾರ ಕೇಳಲಾಗಿತ್ತು. ಕಡಿಮೆ ಪರಿಹಾರ ನೀಡಿರುವುದರಿಂದ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ನ್ಯಾಯಾಂಗ ಹೋರಾಟ ಮುಂದುವರಿಸಬೇಕು” ಎಂದರು.
short by Koushik KS / 04:20 pm on 27 Apr
For the best experience use inshorts app on your smartphone