For the best experience use Mini app app on your smartphone
ಮಯೂರ ಬಾಲಭವನದಲ್ಲಿ ಹಣಕಾಸು ಅವ್ಯವಹಾರ ಆರೋಪ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ, ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ಮಯೂರ ಬಾಲ ಭವನ ಸಿಬ್ಬಂದಿಗಳು ಇಲ್ಲಿಗೆ ಬರುವ ಪ್ರವಾಸಿಗರಿಂದ ಬಾಲಭವನ ಸಂಸ್ಥೆಯ ಕ್ಯೂ ಆರ್ ಕೋಡ್ ಬಳಸದೇ ವೈಯಕ್ತಿಕ ಖಾತೆಯ ಕ್ಯೂ ಆರ್ ಕೋಡ್ ಬಳಸಿ ತಮ್ಮ ಖಾತೆಗೆ ಹಣ ವರ್ಗಾಯಿಸಿಕೊಂಡಿದ್ದರು. ಹಣ ದುರುಪಯೋಗದ ತಪ್ಪೊಪ್ಪಿಗೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
short by vinayak / 07:09 pm on 19 Jun
For the best experience use inshorts app on your smartphone