For the best experience use Mini app app on your smartphone
ಅಯೋಧ್ಯೆಯ ಬಾಲರಾಮನನ್ನು ತಿರಸ್ಕರಿಸಿದ ಜನರನ್ನು ಕರ್ನಾಟಕದವರು ಎಂದಿಗೂ ಒಪ್ಪಿಕೊಳ್ಳಲಾರರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಒಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ ಆಡಳಿತ ಅಪರಾಧಿ ಚಟುವಟಿಕೆ ನಡೆಸುವವರಿಗೆ ವರವಾಗಿದ್ದು, ಬಾಂಬ್ ಸ್ಫೋಟ, ಹುಬ್ಬಳ್ಳಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಹತ್ಯೆ ಇದಕ್ಕೆ ನಿದರ್ಶನ ಎಂದರು.
short by Lloyd Dias / 03:33 pm on 28 Apr
For the best experience use inshorts app on your smartphone