For the best experience use Mini app app on your smartphone
ಮಣಿಪುರದಲ್ಲಿ ಭಾನುವಾರ ಆಲಿಕಲ್ಲು ಸಹಿತ ಭಾರಿ ಮಳೆಯಿಂದಾಗಿ ಒಬ್ಬರು ಸಾವನ್ನಪ್ಪಿದ್ದು, 15,425 ಮನೆಗಳಿಗೆ ಹಾನಿಯಾಗಿದೆ. ಸ್ಥಳಾಂತರಗೊಂಡ ಜನರಿಗೆ ವಸತಿ ಕಲ್ಪಿಸಲು ರಾಜ್ಯ ಸರ್ಕಾರವು 42 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ₹6.90 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದ್ದಾರೆ. ಹನ್ನೊಂದು ಗುಡ್ಡಗಾಡು ಜಿಲ್ಲೆಗಳಿಗೆ ತಲಾ ₹40 ಲಕ್ಷ ಮಂಜೂರು ಮಾಡಲಾಗಿದೆ.
short by Koushik KS / 11:30 am on 08 May
For the best experience use inshorts app on your smartphone