ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಚುನಾವಣಾ ಸ್ಟ್ರಾಂಗ್ ರೂಂಗೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರೊಂದಿಗೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಟ್ರಾಂಗ್ ರೂಂಗಳಿಗೆ ಮೂರು ಹಂತದ ಭದ್ರತೆ ಒದಗಿಸಿದ್ದು, ಇವಿಎಂ ಮತ್ತು ವಿವಿಪ್ಯಾಟ್ ಇರುವ ಕೊಠಡಿ ಹೊರಗಡೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
short by
Lloyd Dias /
05:10 pm on
27 Apr