For the best experience use Mini app app on your smartphone
ರಂಗಭೂಮಿ ಕಲೆ ಅಳಿಸಿಹೋಗದಂತೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ರಂಗ ನಿರ್ದೇಶಕ ಕೆರೆಹಳ್ಳಿ ದೊರೆಸ್ವಾಮಿ ಹೇಳಿದರು. ಮೈಸೂರಿನಲ್ಲಿ ರಂಗಭೂಮಿ ಮಹತ್ವ, ಹಾಡುಗಾರಿಕೆ ಮತ್ತು ಅಭಿನಯ ವಿಷಯದ ಕುರಿತು ಮಾತನಾಡಿದ ಅವರು, ರಂಗಭೂಮಿ ಎಲ್ಲರನ್ನೂ ಕರೆಯುತ್ತದೆ, ಆದರೆ ಕೆಲವರನ್ನು ಮಾತ್ರ ಆಯ್ಕೆ ಮಾಡುತ್ತದೆ ಎಂದರು. ಬದುಕಿನಲ್ಲಿ ಕಲೆ ಅಳವಡಿಸಿಕೊಂಡರೆ ದುಶ್ಚಟಗಳಿಂದ ದೂರ ಇರಬಹುದು ಎಂದು ಅವರು ಹೇಳಿದರು.
short by Lloyd Dias / 03:21 pm on 28 Apr
For the best experience use inshorts app on your smartphone