ವೇಶ್ಯಾವಾಟಿಕೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ 2023ರ ಜನವರಿಯಿಂದ ಜೈಲಿನಲ್ಲಿದ್ದ ಸ್ಯಾಂಟ್ರೊ ರವಿಗೆ ಮೈಸೂರಿನ 6ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅನಾರೋಗ್ಯದ ಕಾರಣಕ್ಕಾಗಿ ಸ್ಯಾಂಟ್ರೊ ರವಿಗೆ ಜಾಮೀನು ಮಂಜೂರು ಮಾಡಬೇಕೆಂದು ವಕೀಲ ರವೀಂದ್ರ ಕಾಮತ್ ಅವರು ವಾದ ಮಂಡಿಸಿದ್ದರು. ಜಾಮೀನು ಮಂಜೂರಾತಿಯನ್ನು ಪ್ರಶ್ನಿಸಿ ಒಡನಾಡಿ ಸಂಸ್ಥೆ ಸುಪ್ರೀಂಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ.
short by
Lloyd Dias /
03:45 pm on
04 May