For the best experience use Mini app app on your smartphone
ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್, ನಗರಸಭೆ ಪೌರಾಯುಕ್ತ ಕಾಂತರಾಜ ಹಾಗೂ ಸದಸ್ಯ ಖಾದರ ಆನವಟ್ಟಿ ಅವರ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ತಾಲ್ಲೂಕಿನ ಕೆಂಗ್ರೆಹೊಳೆ ಬಳಿ ಬುಧವಾರ ನೀರಿನ ಮಟ್ಟ ಪರಿಶೀಲನೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಶಿರಸಿಯ ಟಿಎಸ್ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
short by Prashant badiger / 03:36 pm on 08 May
For the best experience use inshorts app on your smartphone