ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ನಡೆದ ಗ್ಯಾಂಗ್ವಾರ್ನಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ರೌಡಿ ಶೀಟರ್ಗಳಾದ ಶೋಯೆಬ್ ಮತ್ತು ಮಹಮ್ಮದ್ ಗೌಸ್ನನ್ನು ಹತ್ಯೆ ಮಾಡಲಾಗಿದೆ. ರೌಡಿಶೀಟರ್ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದ ಈ ಇಬ್ಬರನ್ನು ಯಾಸೀನ್ ಕಡೆಯವರು ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ವರದಿ ಹೇಳಿದೆ. ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
short by
Prashant badiger /
08:22 pm on
08 May