For the best experience use Mini app app on your smartphone
ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ನಡೆದ ಗ್ಯಾಂಗ್‌ವಾರ್‌ನಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ರೌಡಿ ಶೀಟರ್‌ಗಳಾದ ಶೋಯೆಬ್ ಮತ್ತು ಮಹಮ್ಮದ್ ಗೌಸ್‌ನನ್ನು ಹತ್ಯೆ ಮಾಡಲಾಗಿದೆ. ರೌಡಿಶೀಟರ್ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದ ಈ ಇಬ್ಬರನ್ನು ಯಾಸೀನ್ ಕಡೆಯವರು ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ವರದಿ ಹೇಳಿದೆ. ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
short by Prashant badiger / 08:22 pm on 08 May
For the best experience use inshorts app on your smartphone