ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಎಸ್ಐಟಿ ಪರವಾಗಿ ನ್ಯಾಯಾಲಯದಲ್ಲಿ ಹಾಜರಾಗಲು ಸುಪ್ರೀಂ ಕೋರ್ಟ್ ವಕೀಲರಾದ ಜೈನಾ ಕೊಠಾರಿ ಮತ್ತು ಅಶೋಕ್ ನಾಯಕ್ ಅವರನ್ನು ಹೆಚ್ಚುವರಿ ಅಭಿಯೋಜಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಅಭಿಯೋಜನಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಈ ಇಬ್ಬರನ್ನು ನೇಮಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
short by
Prashant badiger /
06:10 pm on
08 May