For the best experience use Mini app app on your smartphone
ಯಾದಗಿರಿ ತಾಲ್ಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಘಟನೆಯನ್ನು ಹೊರತುಪಡಿಸಿದರೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಶೇ.67ರಷ್ಟು ಮತದಾನವಾಗಿದೆ. ಬಿಜೆಪಿಯಿಂದ ಮಾಜಿ ಸಚಿವ ರಾಜಾ ನರಸಿಂಹ ನಾಯಕ್ (ರಾಜುಗೌಡ), ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ್ ನಾಯಕ್ ಸೇರಿದಂತೆ ಆರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ವರ್ಷದ ಜನವರಿಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ನಿಧನರಾದ ಹಿನ್ನೆಲೆ ಈ ಸ್ಥಾನ ತೆರವಾಗಿತ್ತು.
short by Koushik KS / 12:28 pm on 08 May
For the best experience use inshorts app on your smartphone