For the best experience use Mini app app on your smartphone
ಹುಣಸೂರು ತಾಲ್ಲೂಕು ವ್ಯಾಪ್ತಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿರಿಗೆ ಕರಿ ಚಿರತೆಯೊಂದು ಕಾಣಿಸಿಕೊಂಡಿದೆ. ಸುಮಾರು 8 ತಿಂಗಳ ಹಿಂದೆ ಕಾಣಿಸಿಕೊಂಡಿದ್ದ ಈ ಕರಿ ಚಿರತೆ, ಈಗ ಮತ್ತೆ ಪ್ರತ್ಯಕ್ಷವಾಗಿದೆ. ಚಿರತೆಯು ಸ್ವಲ್ಪ ಹೊತ್ತು ಹಸಿರು ಹುಲ್ಲಿನ ಮೇಲೆ ಹೊರಳಾಡಿ, ನಂತರ ಕುಳಿತು ವಿಶ್ರಾಂತಿ ಪಡೆಯುತ್ತಿರು ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
short by Prashant badiger / 12:31 pm on 28 Apr
For the best experience use inshorts app on your smartphone